ವಿದ್ಯಾರ್ಥಿಗಳು ಕೌಶಲ ವೃದ್ಧಿಸಿಕೊಂಡು ಲಭ್ಯ ಅವಕಾಶ ಬಳಸಿಕೊಳ್ಳಿ – ಪ್ರಾಂಶುಪಾಲ ರಾಧಾಕೃಷ್ಣ ಶೆಟ್ಟಿ ಕರೆ
“ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪದವಿ ಪ್ರಮಾಣಪತ್ರ ಮುಖ್ಯವಲ್ಲ, ಬದಲಾಗಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೌಶಲಗಳನ್ನು (Skills) ನಿರಂತರವಾಗಿ ಅಭಿವೃದ್ಧಿಪಡಿಸಿಕೊಳ್ಳಬೇಕು. ಲಭ್ಯವಿರುವ ಉದ್ಯೋಗಾವಕಾಶಗಳನ್ನು ಸರಿಯಾದ ಸಮಯದಲ್ಲಿ ಸದುಪಯೋಗಪಡಿಸಿಕೊಂಡಾಗ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ,” ಎಂದು ಮಹಾವೀರ ಕಾಲೇಜಿನ ಪ್ರಾಂಶುಪಾಲರಾದ ರಾಧಾಕೃಷ್ಣ ಶೆಟ್ಟಿ ಅವರು…
