Category: ರಾಜ್ಯ

ಮೈಲಾಪುರ ಗ್ರಾಮದಲ್ಲಿ ವೀರಯೋಧ ಅವಲ್ದಾರ ಶ್ರೀ ವೀರೇಶ್ ಗಾದಿಗನೂರ್ ಅವರಿಗೆ ಐತಿಹಾಸಿಕ ಸ್ವಾಗತ

ಮೈಲಾಪುರ: ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮದ ಹೆಮ್ಮೆಯ ಪುತ್ರರಾದ ವೀರಯೋಧ ಅವಲ್ದಾರ ಶ್ರೀ ವೀರೇಶ್ ಗಾದಿಗನೂರ್ (ತಂದೆ: ಪಂಪನಗೌಡ ಗಾದಿಗನೂರ್) ಅವರು ದೇಶಸೇವೆಯಿಂದ ಸ್ವಗ್ರಾಮಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಹಾಗೂ ಸಮಸ್ತ ಗ್ರಾಮಸ್ಥರ ಸಹಕಾರದಿಂದ ಅದ್ದೂರಿ ಸ್ವಾಗತ ಮತ್ತು ಗೌರವ…

ದಕ್ಷಿಣ ಕಾಶಿ ಸುಕ್ಷೇತ್ರ ಶ್ರೀ ಜಗದ್ಗುರು ತಿಂಥಣಿ ಮೌನೇಶ್ವರ ಜಾತ್ರಾ ಮಹೋತ್ಸವದಲ್ಲಿ   ಕೆ ಪಿ ನಂಜುಂಡಿ ಭಾಗಿ 

ಸುರಪುರ ತಾಲೂಕಿನ ದಕ್ಷಿಣ ಕಾಶಿ ಎಂದು ಪ್ರಸಿದ್ಧವಾದ ಐತಿಹಾಸಿಕ ಸುಕ್ಷೇತ್ರ ತಿಂಥಣಿ ಶ್ರೀ ಜಗದ್ಗುರು ಮೌನೇಶ್ವರ ಜಾತ್ರಾ ಮಹೋತ್ಸವವು ಭಕ್ತಿಭಾವ, ಸಂಸ್ಕೃತಿ ಹಾಗೂ ಸಮಾಜಸೇವೆಯ ಸಂದೇಶದೊಂದಿಗೆ ಅದ್ಧೂರಿಯಾಗಿ ನಡೆಯಿತು. ಈ ಮಹೋತ್ಸವದ ಅಂಗವಾಗಿ ವಿಶ್ವಕರ್ಮ ಸಮಾಜದ ಧೀಮಂತ ನಾಯಕರು, ಹುಟ್ಟುಹೋರಾಟಗಾರರು, ಮಾಜಿ…

ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಪ್ರಹ್ಲಾದ ಜೋಶಿಗೆ ಆಹ್ವಾನ

ತಾಳಿಕೋಟಿ: ಪಟ್ಟಣದಲ್ಲಿ ರಜಪೂತ ಸಮಾಜದ ವತಿಯಿಂದ ಪ್ರತಿಷ್ಠಾಪನೆಗೊಂಡಿರುವ ಮಹಾರಾಣಾ ಪ್ರತಾಪ್ ಸಿಂಹ ಅವರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ಗ್ರಾಹಕ ವ್ಯವಹಾರಗಳು ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ ಜೋಶಿ ಇವರಿಗೆ ಆಮಂತ್ರಣ ನೀಡಲಾಯಿತು. ಬಿಜೆಪಿ ಜಿಲ್ಲಾ ನಿಕಟ…

ಪ್ರಜಾಸೌಧ ಸ್ಥಳ ರದ್ದುಗೊಳಿಸುವಂತೆ ಆಗ್ರಹಿಸಿ ಮನವಿ

ತಾಳಿಕೋಟಿ: ಪಟ್ಟಣದಲ್ಲಿ ನಿರ್ಮಾಣವಾಗಲಿರುವ ಪ್ರಜಾಸೌಧ(ತಾಲೂಕ ಆಡಳಿತದ ಕೇಂದ್ರ ಕಟ್ಟಡ) ನಿರ್ಮಾಣಕ್ಕೆ ಆಯ್ಕೆ ಮಾಡಿದ ಸ್ಥಳ ರದ್ದುಗೊಳಿಸಿ ಬೇರೆ ಸ್ಥಳ ಆಯ್ಕೆ ಮಾಡಲು ಆಗ್ರಹಿಸಿ ತಾಲೂಕ ಹೋರಾಟ ಸಮಿತಿಯ ಪದಾಧಿಕಾರಿಗಳು ಸೋಮವಾರ ತಹಸಿಲ್ದಾರ್ ಡಾ.ವಿನಯಾ ಹೂಗಾರ ಮೂಲಕ ಕಂದಾಯ ಸಚಿವ ಕೃಷ್ಣ ಭೈರೇಗೌಡರಿಗೆ…

ರೈಲ್ವೆಗೆ ದಾಖಲಾರ್ಹ ಅನುದಾನ ನೀಡಿರುವ ಬಜೆಟ್ ಸ್ವಾಗತಾರ್ಹ: ಡಾ. ಬಾಬುರಾವ್

ರೈಲ್ವೆಗೆ ದಾಖಲಾರ್ಹ ಅನುದಾನ ನೀಡಿರುವ ಬಜೆಟ್ ಸ್ವಾಗತಾರ್ಹ: ಡಾ. ಬಾಬುರಾವ್ ರಾಯಚೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ೨೦೨೬–೨೭ನೇ ಸಾಲಿನ ಕೇಂದ್ರ ಆಯ-ವ್ಯಯದಲ್ಲಿ ರೈಲ್ವೆ ಇಲಾಖೆಗೆ ದಾಖಲಾರ್ಹ ಅನುದಾನ ನೀಡಿರುವುದು ದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಬಲ ತುಂಬುವ…

ಉದ್ಯೋಗ ಮೇಳದ ಪೂರ್ವ ಸಿದ್ಧತೆ ಪರಿಶೀಲನೆ

ವಿಜಯಪುರ ನಗರದ ದರ್ಬಾರ್ ಶಾಲಾ ಆವರಣದಲ್ಲಿ ಫೆಬ್ರವರಿ 2ರಂದು ನಡೆಯಲಿರುವ ಉದ್ಯೋಗ ಮೇಳದ ಪೂರ್ವ ಸಿದ್ಧತೆಯನ್ನು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತ ನಾಯಕ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸ್ನೇಹಿಲ್ ಆರ್., ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ. ಹಾಗೂ…

ಶ್ರೀಕೋಟೆ ಮಲ್ಲೇಶ್ವರ ಸ್ವಾಮಿಯ ರಥೋತ್ಸವ

ಬಳ್ಳಾರಿ : ಫೆ 01 ಬಳ್ಳಾರಿಯ ಆರಾಧ್ಯದೈವ ಶ್ರೀಕೋಟೆ ಮಲ್ಲೇಶ್ವರ ಸ್ವಾಮಿಯ ರಥೋತ್ಸವವು ಭಾನುವಾರ ಸಂಜೆ ಭಕ್ತಿ – ಶ್ರದ್ಧೆಗಳಿಂದ ಭಕ್ತಾಧಿಗಳು ಮತ್ತು ಬಳ್ಳಾರಿ ನಗರ ನಿವಾಸಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ಯಶಸ್ವಿಯಾಗಿ ನೆರವೇರಿತು.ರಥೋತ್ಸವದ ಅಂಗವಾಗಿ ಕೋಟೆ ಪ್ರದೇಶದಲ್ಲಿ ಇರುವ ಮಲ್ಲೇಶ್ವರ ಸ್ವಾಮಿ…

ಅಳವಂಡಿಯ ಸಿದ್ದೇಶ್ವರನ ಮಹಾರಥೋತ್ಸವ

ಭಾವೈಕ್ಯತೆ, ಶ್ರದ್ಧಾ ಭಕ್ತಿಯ ಕೇಂದ್ರ ಅಳವಂಡಿಯ ಸಿದ್ದೇಶ್ವರನ ಮಹಾರಥೋತ್ಸವ ಶುಕ್ರವಾರ ಸಡಗರದಿಂದ ಜರುಗಿತು. ಮಹಾರಥೋತ್ಸವಕ್ಕೆ ಸಹಸ್ರಾರು ಭಕ್ತರು ಸಾಕ್ಷಿಯಾದರು. ಯಾವುದೇ ಧರ್ಮ, ಬೇಧವಿಲ್ಲದೆ ಸಹಸ್ರಾರು ಜನರು ಜಾತ್ರೆಯಲ್ಲಿ ಭಕ್ತಿ ಮೆರೆದರು.ಮುಂಜಾನೆಯ ಸೂರ್ಯನ ಕಿರಣಗಳು ಭೂಮಿಗೆ ತಾಕುವುದಕ್ಕಿಂತ ಮೊದಲೇ ಭಕ್ತರು ಸಿದ್ದೇಶ್ವರನ ದರ್ಶನ…

ಡಾ. ನಾಗಲಕ್ಷ್ಮೀ ಚೌಧರಿ ಅವರ ಜಿಲ್ಲಾ ಪ್ರವಾಸ ಫೆ. 5 ರಿಂದ

ಕೊಪ್ಪಳ : ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಫೆ. 5 ರಿಂದ ಎರಡು ದಿನ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ಅವರು ಫೆ.5 ರಂದು ಬೆಳಗ್ಗೆ 6.30 ಗಂಟೆಗೆ ಕೊಪ್ಪಳಕ್ಕೆ ಬಂದು. ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ…

ಶತದಿನದ ಹೋರಾಟದ ಪೂರ್ವಭಾವಿ ಸಭೆ ಕೊಪ್ಪಳ : ಜ.31: ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಇದರ ಜಂಟಿ ಕ್ರಿಯಾ ವೇದಿಕೆಯಿಂದ ಭಾಗ್ಯನಗರ ರೈಲ್ವೆ ಬ್ರಿಡ್ಜ್ ಸಮೀಪದ ಬಾಲಾಜಿ ಫಂಕ್ಷನ್ ಹಾಲ್‌ನಲ್ಲಿ ಇಂದು ಶತದಿನದ ಹೋರಾಟದ ಪೂರ್ವಭಾವಿ ಸಭೆ ನಡೆಯಿತು.ಕಾರ್ಖಾನೆ ವಿರೋಧಿ ಹೋರಾಟ ಫೆ.7ರಂದು ಶತದಿನ ಪೂರೈಸಲಿದೆಈ ಹಿನ್ನೆಲೆಯಲ್ಲಿ ಹೋರಾಟವನ್ನು ಯಶಸ್ವಿಗೊಳಿಸಲು ಸಭೆಯಲ್ಲಿ ಪಾಲ್ಗೊಂಡ ವಿವಿಧ ಸಂಘ, ಸಂಸ್ಥೆಗಳ ಮುಖಂಡರು ಒಮ್ಮತದ ತೀರ್ಮಾನ ತೆಗೆದುಕೊಂಡರು. ಮಾಜಿ ತಾಪಂ ಅಧ್ಯಕ್ಷ ದಾನಪ್ಪ ಕವಲೂರ ಮಾತನಾಡಿ, ಇಲ್ಲಿರುವ ಒಂದೂವರೆ ಲಕ್ಷ ಜನರಲ್ಲಿ ಅರ್ಧದಷ್ಟು ಜನ ಕಾರ್ಖಾನೆಗಳ ಧೂಳು, ಹೊಗೆ, ಬೂದಿ ಬಾಧೆಗೆ ತುತ್ತಾಗಿದ್ದಾರೆ. 20 ಬಾಧಿತ ಹಳ್ಳಿಯ ಐವತ್ತು ಸಾವಿರ ಜನರು ಅನಾರೋಗ್ಯದ ಗಂಭೀರ ಸಮಸ್ಯೆಯಿಂದ ಸಾವಿನ ದವಡೆಗೆ ಸಿಲುಕಿದ್ದಾರೆ ಎಂದರು. ಸಭೆಯಲ್ಲಿ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು, ಜಂಟಿ ಕ್ರಿಯಾ ಸಮಿತಿ ಪ್ರಮುಖರಾದ ಸಾಹಿತಿ ಎಚ್.ಎಸ್.ಪಾಟೀಲ್, ಡಿ.ಎಚ್. ಪೂಜಾರ, ಡಿ.ಎಂ.ಬಡಿಗೇರ, ಮಲ್ಲಿಕಾರ್ಜುನ ಬಿ.ಗೋನಾಳ, ಡಾ. ಮಂಜುನಾಥ ಸಜ್ಜನ್, ಮಂಜುನಾಥ ಜಿ. ಗೊಂಡಬಾಳ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ. ಕಣವಿ, ಪೀರಾ ಹುಸೇನ್ ಹೊಸಳ್ಳಿ, ರಾಜು ಬಾಕಳೆ, ಸೌಮ್ಯ ನಾಲವಾಡ, ಮಾಲಾ ಬಡಿಗೇರ, ಸರೋಜಾ ಬಾಕಳೆ, ಶ್ವೇತಾ ಅಕ್ಕಿ, ವಿಜಯ ದೊರೆರಾಜು, ಹನುಮಂತರಾವ ವಕೀಲರು, ಬಾಳಪ್ಪ ವಕೀಲರು, ಶರಣು ಗಡ್ಡಿ, ನಟರಾಜ ಸವಡಿ, ಭೀಮಸೇನ ಕಲಕೇರಿ, ನಜೀರ್ ಸಾಬ್ ಮೂಲಿಮನಿ, ಎಂ.ಕೆ.ಸಾಹೇಬ್, ಕಾಶಪ್ಪ ಚಲುವಾದಿ, ಜ್ಯೋತಿ ಜಿ. ಕದ್ರಳ್ಳಿಮಠ ಮಾತನಾಡಿದರು. ಸಭೆಯಲ್ಲಿ ಸಾಹಿತಿ ಎ.ಎಂ. ಮದರಿ ಕಾವ್ಯಾ ಗಡಿದ್, ಸುನಂದಾ ಬಾರಕೇರ್, ಲತಾ ಉತ್ತಂಗಿಮಠ, ದ್ಯಾಮಣ್ಣ ಚಿಲವಾಡಗಿ, ರಾಜಶೇಖರ ಏಳುಬಾವಿ, ವಿದ್ಯಾ ನಾಲವಾಡ, ಶಿವಸಂಗಪ್ಪ ವಣಗೇರಿ, ಸುಜಾತಾ ಹಲಗೇರಿ, ಸಂಗಪ್ಪ ವಾರದ, ಜಿ.ಎಸ್.ಕಡೇಮನಿ, ಜಗದೀಶ ಕುಂಬಾರ, ಗಣೇಶ ವಿಶ್ವಕರ್ಮ, ಶಿವಣ್ಣ ದೆವರಮನಿ, ಗವಿಸಿದ್ದಪ್ಪ ಹಲಿಗಿ, ರಮೇಶ ಡಂಬ್ರಳ್ಳಿ, ಮಂಜು ಕೆಂಚನಗೌಡ್ರ, ಮಾರ್ಕಾಂಡೇಯ ಹಿರೇಮಠ, ರತ್ನಾಕರ್ ತಳವಾರ, ಶುಕರಾಜ ತಾಳಕೇರಿ, ಭೀಮಪ್ಪ ಹವಳಿ, ಈಶಪ್ಪ ದೊಡ್ಡಮನಿ, ಯಮನೂರಪ್ಪ ಹಳ್ಳಿಕೇರಿ, ಸದಾಶಿವ ಪಾಟೀಲ್, ಶಂಭುಲಿಂಗಪ್ಪ ಹರಗೇರಿ, ಎಸ್.ಬಿ.ರಾಜೂರು, ಸದಾಶಿವ ಪಾಟೀಲ್, ಬಿ.ಜಿ.ಕರಿಗಾರ, ನೂರಂದಪ್ಪ ಉಪ್ಪಿನ್, ಈಶ್ವರ ಕೊರ್ಲಹಳ್ಳಿ, ಜ್ಯೋತಿ ಮಟ್ಟಿ, ಜ್ಯೋತಿ ಜಿ.ಕೆ, ಉಮರ್ ಫಾರೂಕ್, ರುಕ್ಸಾನಾ ಎ.ಕೆ, ರಾಜೇಶ್ ಸಸಿಮಠ, ಮಂಗಳೇಶ ರಿಠೋಡ್, ಅನ್ನಪೂರ್ಣ ಮನ್ನಾಪೂರ, ಮೈತ್ರಾ ಜೆ, ಚಂದ್ರೇಗೌಡ ಪಾಟೀಲ್, ಹನುಮೇಶ ಕಾಲ್ಮಂಗಿ, ಗಾಳೆಪ್ಪ ಹೂವಿನಾಳ, ಸುರೇಶ್ ಪೂಜಾರ, ಪ್ರಕಾಶ ಹೊಳೆಯಪ್ಪನವರ, ಮಹಾದೇವಪ್ಪ ಮಾವಿನಮಾಡು ಭಾಗವಹಿಸಿದ್ದರು.

ಕೊಪ್ಪಳ : ಜ.31: ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಇದರ ಜಂಟಿ ಕ್ರಿಯಾ ವೇದಿಕೆಯಿಂದ ಭಾಗ್ಯನಗರ ರೈಲ್ವೆ ಬ್ರಿಡ್ಜ್ ಸಮೀಪದ ಬಾಲಾಜಿ ಫಂಕ್ಷನ್ ಹಾಲ್‌ನಲ್ಲಿ ಇಂದು ಶತದಿನದ ಹೋರಾಟದ ಪೂರ್ವಭಾವಿ ಸಭೆ ನಡೆಯಿತು.ಕಾರ್ಖಾನೆ ವಿರೋಧಿ…