Category: ಜಿಲ್ಲಾ

ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎನ್ ಎಸ್ ಎಸ್ ಶಿಭಿರಾರ್ಥಿಗಳು ಪಾತ್ರ ಮಹತ್ತರವಾದದ್ದು— ತಹಸಿಲ್ದಾರ್ ಅರುಣಕುಮಾರ ದೇಸಾಯಿ

ಸಿಂಧನೂರು ತಾಲೂಕಿನ ಅಂಬಾಮಠದಲ್ಲಿ ನಡೆದ ನೊಬಲ್ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಧ್ವಜಾರೋಹಣ ಮಾತನಾಡಿದ ಅವರು ಶ್ರಮವಿಲ್ಲದ ಎಲ್ಲವೂ ಸಿಗಬೇಕು ಎನ್ನುವಂತಹ ಕಾಲದಲ್ಲಿ ನಾವಿದ್ದೀವಿ. ಆದರೆ ಅದಕ್ಕೆ ಸಿಗುವಂತಹ ಫಲ ಕ್ಷಣಿಕವಾದದ್ದು, ಅದರಿಂದ ಈ…

ಕಲಾಕೃತಿಯಲ್ಲಿ ಮಣ್ಣಿನ ಮಡಿಕೆಗಳನ್ನು ಅಲಂಕಾರಗೊಳಿಸಿ ಕಾಳು ಮತ್ತು ನೀರು ಹಾಕಿ ಗಿಡಮರಗಳಿಗೆ ಕಟ್ಟಿ ಪ್ರಾಣಿ ಪಕ್ಷಿಗಳಿಗೆ ಮಾನವೀಯತೆ ತೋರುತ್ತಿರುವ ವಿದ್ಯಾರ್ಥಿಗಳ ಕಾರ್ಯ ಶ್ಲಾಘನೀಯ…. ರಾಜ್ಯ ಪ್ರಶಸ್ತಿ ಪುರಸ್ಕೃತ ವನಸಿರಿ ಅಮರೇಗೌಡ ಮಲ್ಲಾಪುರ ಸಿಂಧನೂರು ತಾಲೂಕಿನ ಮಲ್ಲಾಪುರ ಗ್ರಾಮದ ಉನ್ನತಿಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ವಿದ್ಯಾರ್ಥಿಗಳೇ ಮಡಿಕೆಗಳಿಗೆ ಕಲಾಕೃತಿಗಳನ್ನು ಬಿಡಿಸುವ ಮೂಲಕ ಅಲಂಕಾರಗೊಳಿಸಿ ಶಾಲೆಯಲ್ಲಿರುವ ಎಲ್ಲಾ ಗಿಡಗಳಿಗೆ ಮಡಿಕೆಗಳನ್ನು ಕಟ್ಟಿ ಕಾಳು ಮತ್ತು ನೀರು ಹಾಕಿ ಪ್ರಾಣಿ ಪಕ್ಷಿಗಳಿಗೆ ಬಿಸಿಲು ಮತ್ತು ನೀರಿನ ದಾಹ ತೀರಿಸಲು ಮುಂದಾಗಿರುವುದು ಎಲ್ಲ ಪರಿಸರ ಪ್ರೇಮಿಗಳ ಮೆಚ್ಚುಗೆಗೆ ಪಾತ್ರರಾದರು. ಇದೇ ಸಂಧರ್ಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಪೌಂಡೇಷನ್ ರಾಜ್ಯಾಧ್ಯಕ್ಷ ಅಮರೇಗೌಡ ಮಲ್ಲಾಪುರ ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಮಲ್ಲಾಪುರ ಶಾಲೆಯಲ್ಲಿ ಪ್ರಾಣಿ ಪಕ್ಷಿಗಳಿಗೆ ಗುಟುಕು ನೀರಿನ ಅರವಟ್ಟಿಗೆ ಅಭಿಯಾನ ಕೈಗೊಳ್ಳಲಾಗಿದೆ. ಇಲ್ಲಿನ ಶಾಲೆಯ ಶಿಕ್ಷಕರು,ವಿದ್ಯಾರ್ಥಿಗಳು ಬೇಸಿಗೆ ಕಾಲ ಆರಂಭವಾಗಿರುವುದರಿಂದ ಪ್ರಾಣಿ ಪಕ್ಷಿಗಳ ಸಂತತಿ ಉಳುವಿಗಾಗಿ ಸ್ವತಃ ತಾವೇ ಮಣ್ಣಿನ ಮಡಿಕೆಗಳಿಗೆ ಕಲಾಕೃತಿ ಮೂಲಕ ಅಲಂಕಾರಗೊಳಿಸಿ ಗಿಡಮರಗಳಿಗೆ ಕಟ್ಟಿ ಕಾಳು ಮತ್ತು ನೀರು ಹಾಕಿ ಮಾನವೀಯತೆ ತೋರುತ್ತಿರುವ ಕಾರ್ಯ ಶ್ಲಾಘನೀಯ.ಇದೇ ರೀತಿ ಪ್ರತಿಯೊಬ್ಬರೂ ತಮ್ಮ ಶಾಲೆ,ಮನೆ ಮಹಡಿಗಳ ಮೇಲೆ ಹಾಗೂ ಸುತ್ತಮುತ್ತ ಇರುವ ಗಿಡಗಳ ರಂಬೆ ಕೊಂಬೆಗಳಿಗೆ ಮಣ್ಣಿನ ಮಡಿಕೆಗಳನ್ನು ಕಟ್ಟಿ ಕಾಳು ನೀರು ಹಾಕಿ ಪ್ರಾಣಿ ಪಕ್ಷಿಗಳ ಸಂಕುಲ ಉಳಿಸಲು ಮುಂದಾಗಬೇಕು ಎಂದು ತಿಳಿಸಿದರು. ಈ ಸಂಧರ್ಭದಲ್ಲಿ ಷಣ್ಮುಖಗೌಡ CRP ಸಮೂಹ ಸಂಪನ್ಮೂಲ ಕೇಂದ್ರ ಪಗಡದಿನ್ನಿ,ಸಂಗಪ್ಪ ಮುಖ್ಯ ಗುರುಗಳು,ಶಿಕ್ಷಕರಾದ ಅಮರೇಶ, ವನಸಿರಿ ಪೌಂಡೇಷನ್ ರಾಜ್ಯ ಸಾಮಾಜಿಕ ಜಾಲತಾಣ ಅಧ್ಯಕ್ಷ ಚನ್ನಪ್ಪ ಕೆ.ಹೊಸಹಳ್ಳಿ,ಶ್ರೀಮತಿ ಅನುಸೂಯ ಶ್ರೀಮತಿ ಅಂಬಮ್ಮ ಶ್ರೀಮತಿ ಸುಗಮ್ಮ ಹಾಗೂ ವಿದ್ಯಾರ್ಥಿಗಳು ಇದ್ದರು .

ಕಲಾಕೃತಿಯಲ್ಲಿ ಮಣ್ಣಿನ ಮಡಿಕೆಗಳನ್ನು ಅಲಂಕಾರಗೊಳಿಸಿ ಕಾಳು ಮತ್ತು ನೀರು ಹಾಕಿ ಗಿಡಮರಗಳಿಗೆ ಕಟ್ಟಿ ಪ್ರಾಣಿ ಪಕ್ಷಿಗಳಿಗೆ ಮಾನವೀಯತೆ ತೋರುತ್ತಿರುವ ವಿದ್ಯಾರ್ಥಿಗಳ ಕಾರ್ಯ ಶ್ಲಾಘನೀಯ…. ರಾಜ್ಯ ಪ್ರಶಸ್ತಿ ಪುರಸ್ಕೃತ ವನಸಿರಿ ಅಮರೇಗೌಡ ಮಲ್ಲಾಪುರ ಸಿಂಧನೂರು ತಾಲೂಕಿನ ಮಲ್ಲಾಪುರ ಗ್ರಾಮದ ಉನ್ನತಿಕರಿಸಿದ ಸರಕಾರಿ ಹಿರಿಯ…

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಸಿಂಧನೂರು : ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸುವಂತೆ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ’ ಫೆ. 24ರಂದು ಧಾರವಾಡದಲ್ಲಿ ನಡೆಸಿದ ಬೃಹತ್ ಪ್ರತಿಭಟನೆ. ಯುವಜನರ ಉದ್ಯೋಗದ ನಿರೀಕ್ಷೆಗಳಿಗೆ ಸ್ಪಂದಿಸದಿರುವ ರಾಜ್ಯ ಸರ್ಕಾರದ ವೈಫಲ್ಯಕ್ಕೆ…

ಜಾಲಹಳ್ಳಿಯಲ್ಲಿ ರೈತರ ಪರದಾಟ – ಸರ್ವರ್ ಸಮಸ್ಯೆಯಿಂದ FID-EKYC ಸ್ಥಗಿತ, ಬಿಸಿಲಿನಲ್ಲಿ ರೈತರ ಆಕ್ರೋಶ

ಜಾಲಹಳ್ಳಿ : ಫೆ 27ಗ್ರಾಮದಲ್ಲಿರುವ ರೈತ ಸಂಪರ್ಕ ಕೇಂದ್ರದಲ್ಲಿ FID-EKYC ಕಾರ್ಯಕ್ಕೆ ಭಾರಿ ಪ್ರಮಾಣದಲ್ಲಿ ರೈತರು ಜಮಾಯಿಸಿದರು. ಆದರೆ ಸರ್ವರ್ ಸಮಸ್ಯೆ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ ಹಿನ್ನೆಲೆಯಲ್ಲಿ ರೈತರು ಬಿಸಿಲಿನಲ್ಲಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಕೇಂದ್ರ ಸರ್ಕಾರದ ಯೋಜನೆಗಳಿಗೆ ಅಗತ್ಯವಿರುವ…

ಕ್ರೀಡಾ ಮತ್ತು ಸಾಂಸ್ಕೃತಿಕ ಉತ್ಸವ ಉದ್ಘಾಟನೆ

ರಾಯಚೂರು : ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಸರ್ಕಾರಿ ನೌಕರರು ಕೆಲಸ ಮಧ್ಯೆಯೇ ಕ್ರೀಡಾಚಟುಟಿಕೆಗಳಲ್ಲಿ ಭಾಗವಹಿಸಿ, ಮಾನಸಿಕ ಮತ್ತು ದೈಹಿಕ ಸದೃಢತೆ ಸಾಧಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕುಮಾರ್ ಕಾಂದೂ ಹೇಳಿದರು.ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು…

ರಾಘವೇಂದ್ರ ಸ್ವಾಮಿಗಳ ವರ್ಧಂತಿ ಉತ್ಸವ

ರಾಯಚೂರು : ರಾಘವೇಂದ್ರ ಸ್ವಾಮಿಗಳ ವರ್ಧಂತಿ ಉತ್ಸವ (ಜನ್ಮದಿನ)ದ ಪ್ರಯುಕ್ತ ಮಂಗಳವಾರ ಮಂತ್ರಾಲಯದ ಮಠದಲ್ಲಿ ಹಲವು ಧಾರ್ಮಿಕ ವಿಧಿವಿಧಾನಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಬೆಳಿಗ್ಗೆ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನಕ್ಕೆ ಮಹಾ ಅಭಿಷೇಕ ನೆರವೇರಿಸಿಲಾಯಿತು. ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ…

ವಿಜೃಂಭಣೆಯಿಂದ ಜರುಗಿದ ಶ್ರೀ ಬಸವೇಶ್ವರ ಜಾತ್ರೆ

ಹಾಲಾಪೂರ: ಗ್ರಾಮದ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವವು ಪ್ರತಿ ವರ್ಷದಂತೆ ಈ ವರ್ಷವೂ ಸಹ ಶಿವರಾತ್ರಿ ಅಮಾವಾಸ್ಯೆಯ ನವಮಿಯಂದು ಜಾತ್ರಾ ನಿಮಿತ್ಯವಾಗಿ ಬೆಳಗಿನ ಜಾವ ರುದ್ರಭಿಷೇಕ, ಬಿಲ್ವಪತ್ರೆ, ಹೂವಿನ ಅಲಂಕಾರ ಪೂಜಾ ಕಾರ್ಯಕ್ರಮವನ್ನು ಶ್ರೀ ಬಸವರಾಜ ಸ್ವಾಮಿ ಕಾಳಹಸ್ತಿಮಠ, ಶ್ರೀ ಮಂಜುನಾಥಸ್ವಾಮಿ…

ಮಾರ್ಚ್ 4ರಿಂದ ಜೋಳ ಖರೀದಿ ಕೇಂದ್ರ ಆರಂಭ ದಂಡಾಧಿಕಾರಿ ಅರುಣ್ ಕುಮಾರ್ ದೇಸಾಯಿ

ಮಾಜಿ ಸಚಿವ ವೆಂಕಟರಾವ್ ನಾಡಗೌಡರು ಫೆ.26 ಗುರುವಾರ ಬೆಳಿಗ್ಗೆ 10 ಗಂಟೆಗೆ ಪ್ರೆಸ್‌ ಮೀಟ್ ಮಾಡಿ ರೈತರು ಜೋಳ ಕಟಾವು ಮಾಡಿ, 2 ತಿಂಗಳು ಕಳೆದರೂ ಕೂಡ ಖರೀದಿ ಕೇಂದ ತೆಗೆಯುತ್ತಿಲ್ಲವೆಂದು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದರು, ಆದರೆ ಸಂಜೆ 5:30ಕ್ಕೆ…

ಬ್ರಿಡ್ಜ್ ಕಮ್ ಬ್ಯಾರೇಜ್ ಕಾಮಗಾರಿಗೆ ಎಂಎಲ್ಸಿ ಬಸನಗೌಡ ಬಾದರ್ಲಿಯಿಂದ ಶಂಕುಸ್ಥಾಪನೆ

ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅವರೊಂದಿಗೆ ಚರ್ಚಿಸಿ, ತಾಲೂಕಿನ ಗೊರೇಬಾಳ ಮತ್ತು ಚನ್ನಳ್ಳಿ ಗ್ರಾಮಗಳ ಮಧ್ಯೆ ಹರಿಯುವ ಹಳ್ಳಕ್ಕೆ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣ ಮಾಡುವ ಕಾಮಗಾರಿಯನ್ನು ಫೆ.26 ಗುರುವಾರದಂದು ಒಳಬಳ್ಳಾರಿ ಪರಮಪೂಜ್ಯ ಶ್ರೀಗಳ ನೇತೃತ್ವದಲ್ಲಿ ಎಂಎಲ್ಸಿ ಬಸನಗೌಡ ಬಾದರ್ಲಿ…

ಭಾರತದ ಸಮಾಜ ಸಮಗ್ರ ಬದಲಾವಣೆಯಾಗದೆ ಜಾತಿ ನಿರ್ಮೂಲನೆ ಅಸಾಧ್ಯ: ಎಂ.ಗಂಗಾಧರ

ಫೆ.28ರಂದು ನಗರದ ಶಾದಿ ಮಹಲ್ ನಲ್ಲಿ ಸಿಪಿಐ (ಎಂಎಲ್)ರೆಡ್ ಸ್ಟಾರ್ ಕಮ್ಯುನಿಸ್ಟ್ ಪಕ್ಷದ ವತಿಯಿಂದ ವಿಚಾರ ಸಂಕಿರಣ ಏರ್ಪಡಿಸಲಾಗಿದೆ. ವಿಚಾರ ಸಂಕಿರಣದಲ್ಲಿ ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಕಮ್ಯುನಿಷ್ಟರ ಪಾತ್ರ ಹಾಗೂ ಜಾತಿ ನಿರ್ಮೂಲನೆಗಾಗಿ ಮಾರ್ಕ್ಸ್ವಾದಿ ಹಾಗೂ ಅಂಬೇಡ್ಕರ್ ವಾದಿಗಳ ಐಕ್ಯತೆ ಸವಾಲುಗಳು…