ಮಾನವಿಯಲ್ಲಿ ಶಿಶಿಕ್ಷ ಮೇಳಕ್ಕೆ ಚಾಲನೆ ವಿದ್ಯಾರ್ಥಿಗಳು ವಿವಿಧ ಕೌಶಲಗಳನ್ನು ಮೈಗೂಡಿಸಿಕೊಳ್ಳಿ: ಚಂದ್ರಶೇಖರ ದೊಡ್ಡಮನಿ
ರಾಯಚೂರು ಡಿಸೆಂಬರ್ 15 (ಕರ್ನಾಟಕ ವಾರ್ತೆ): ವಿದ್ಯಾರ್ಥಿಗಳಿಗೆ ಕೌಶಲ್ಯ ಅತ್ಯವಶ್ಯಕವಾಗಿದೆ. ಕೌಶಲ್ಯ ಕುರಿತು ಸರ್ಕಾರವು ಮನಗಂಡು ಪ್ರೌಢ ಶಾಲಾ ಹಂತದಲ್ಲಿಯೇ ಎನ್ಎಸ್ಕ್ಯೂಎಫ್ನ್ನು ಪರಿಚಯಿಸಲಾಗಿದ್ದು, ವಿದ್ಯಾರ್ಥಿಗಳು ಸರ್ಕಾರಿ ನೌಕರಿಯನ್ನೇ ಅವಲಂಬಿಸದೇ ವಿವಿಧ ಕೌಶಲಗಳನ್ನು ಮೈಗೂಡಿಸಿಕೊಂಡು ಸ್ವಾವಲಂಬಿಗಳಾಗಿ ಬದುಕಬೇಕೆಂದು ಮಾನವಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ…
