ಮಾನ್ವಿ : ರಾಜ್ಯ ಸರ್ಕಾರದ ಗ್ರಾಮೀಣಭಿವೃದ್ದಿ ಹಾಗೂ ಪಂಚಾಯತ್ರಾಜ್ ಇಲಾಖೆ ವತಿಯಿಂದ ನೀಡಲಾಗುವ ಗಾಂಧಿ ಗ್ರಾಮ ಪುರಸ್ಕಾರವು2023-24 ನೇ ಸಾಲಿಗೆ ತಾಲೂಕಿನ ಗೋರ್ಕಲ್ ಗ್ರಾಮ ಪಂಚಾಯಿತಿಗೆ ದೊರೆತ್ತಿದ್ದು. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆAಟ್ ಹಾಲ್ನಲ್ಲಿ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯರವರಿಂದ ಗೋರ್ಕಲ್ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಅಕ್ತರ್ ಪಾಷಾ ಪ್ರಶಸ್ತಿ ಪತ್ರ ಹಾಗೂ ಸ್ಮಾರಣಿಕೆಯನ್ನು ಪಡೆದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷಿö್ಮÃನಾಗೇಶ ಇದ್ದರು
ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಹಾಗೂ ರಾಜ್ಯ ಗ್ರಾಮೀಣಭೀವೃದ್ದಿ ಸಚಿವರಾದ ಪ್ರೀಯಾಂಕ ಖರ್ಗೆ ಉಪಸ್ಥಿತರಿದ್ದರು.
1-ಮಾನ್ವಿ-1:
ಮಾನ್ವಿ: ತಾಲೂಕಿನ ಗೋರ್ಕಲ್ ಗ್ರಾಮ ಪಂಚಾಯಿತಿಗೆ ದೊರೆತ 2023-24 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರವನ್ನು ಅಭಿವೃದ್ದಿ ಅಧಿಕಾರಿ ಅಕ್ತರ್ ಪಾಷಾ ಪ್ರಶಸ್ತಿ ಪತ್ರ ಹಾಗೂ ಸ್ಮಾರಣಿಕೆಯನ್ನು ಸ್ವಿಕರಿಸಿದರು.

