ಧಾರವಾಡ ಜಿಲ್ಲೆಯ ಅಟಲ್‍ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ನಾಡಕಛೇರಿಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರರನ್ನು ಒಂದು ವರ್ಷದ ಅವಧಿಗೆ ಪೂರೈಸುವ ಕುರಿತು ಆಸಕ್ತ ಮತ್ತು ನೋಂದಾಯಿತ ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಇ- ಪ್ರೊಕ್ಯೂರ್ ಮೆಂಟ್ ಪೋರ್ಟಲ್ ಮೂಲಕ ಟಂಡರ್ ಕರೆಯಲಾಗಿದೆ.
ಹೆಚ್ಚಿನ ಮಾಹಿತಿಗಾಗಿ https://kppp.karnataka.gov.inನಲ್ಲಿ ಹಾಗೂ ಧಾರವಾಡ ಜಿಲ್ಲಾಧಿಕಾರಿಗಳ ಕಛೇರಿ ಅಟಲ್‍ಜೀ ಜನಸ್ನೇಹಿ ಕೇಂದ್ರದ ಶಾಖೆಗೆ ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *