ಕಾಂತಾರ ಚಲನಚಿತ್ರದ ಮೂಲಕ ವಿಶ್ವದ ಸಿನಿಮಾ ಪ್ರೇಕ್ಷಕರ ಮನಗೆದ್ದ ನಟ ರಿಷಭ್ ಶೆಟ್ಟಿ ಅವರು ಮೈಸೂರು ಸ್ಯಾಂಡಲ್ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೆಎಸ್ಡಿಎಲ್ ಅಧ್ಯಕ್ಷರಾದ ಅಪ್ಪಾಜಿ ಸಿ.ಎಸ್.ನಾಡಗೌಡ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಡಾ.ಪ್ರಶಾಂತ್ ಪಿ.ಕೆ.ಎಂ. ಅವರು ಸನ್ಮಾನಿಸಿ ಅಭಿನಂದಿಸಿದರು.

truth line
ಕಾಂತಾರ ಚಲನಚಿತ್ರದ ಮೂಲಕ ವಿಶ್ವದ ಸಿನಿಮಾ ಪ್ರೇಕ್ಷಕರ ಮನಗೆದ್ದ ನಟ ರಿಷಭ್ ಶೆಟ್ಟಿ ಅವರು ಮೈಸೂರು ಸ್ಯಾಂಡಲ್ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೆಎಸ್ಡಿಎಲ್ ಅಧ್ಯಕ್ಷರಾದ ಅಪ್ಪಾಜಿ ಸಿ.ಎಸ್.ನಾಡಗೌಡ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಡಾ.ಪ್ರಶಾಂತ್ ಪಿ.ಕೆ.ಎಂ. ಅವರು ಸನ್ಮಾನಿಸಿ ಅಭಿನಂದಿಸಿದರು.
