ತಾಳಿಕೋಟಿ: ಪಟ್ಟಣದಲ್ಲಿ ರಜಪೂತ ಸಮಾಜದ ವತಿಯಿಂದ ಪ್ರತಿಷ್ಠಾಪನೆಗೊಂಡಿರುವ ಮಹಾರಾಣಾ ಪ್ರತಾಪ್ ಸಿಂಹ ಅವರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ಗ್ರಾಹಕ ವ್ಯವಹಾರಗಳು ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ ಜೋಶಿ ಇವರಿಗೆ ಆಮಂತ್ರಣ ನೀಡಲಾಯಿತು. ಬಿಜೆಪಿ ಜಿಲ್ಲಾ ನಿಕಟ ಪೂರ್ವ ಅಧ್ಯಕ್ಷ ಆರ್ ಎಸ್ ಪಾಟೀಲ ಕೂಚಬಾಳ,ರಾಜಪೂತ ಸಮಾಜದ ಅಧ್ಯಕ್ಷ ಹರಿಸಿಂಗ್ ಮೂಲಿಮನಿ,ಉಪಾಧ್ಯಕ ರತನಸಿಂಗ್ ಕೊಕಟನೂರ,ಪ್ರಕಾಶ ಹಜೇರಿ,ಭರತ ವಿಜಾಪುರ, ಜೆ.ಎಸ್.ಜಿ.ಸಂಸ್ಥೆಯ ಕಾರ್ಯದರ್ಶಿ ಶ್ರೀಕಾಂತ ಪತ್ತಾರ, ಜೈಸಿಂಗ್ ಮೂಲಿಮನಿ, ಸುರೇಶ ಹಜೇರಿ,ಸಿರಸಕುಮಾರ ಹಜೇರಿ, ಪ್ರಭು ರಾಮನಗೌಡ, ಪ್ರಲ್ಹಾದ ಹಜೇರಿ,ವಿಠಲಸಿಂಗ್ ಹಜೇರಿ, ರವಿ ಕಟ್ಟಿಮನಿ, ವಿಠಲಸಿಂಗ್ ಬೆಕಿನಾಳ, ಕುಮಾರ ಹಜೇರಿ, ಅರುಣ ದಡೇದ ಮತ್ತೀತರರು ಇದ್ದರು.

