ಶತದಿನದ ಹೋರಾಟದ ಪೂರ್ವಭಾವಿ ಸಭೆ ಕೊಪ್ಪಳ : ಜ.31: ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಇದರ ಜಂಟಿ ಕ್ರಿಯಾ ವೇದಿಕೆಯಿಂದ ಭಾಗ್ಯನಗರ ರೈಲ್ವೆ ಬ್ರಿಡ್ಜ್ ಸಮೀಪದ ಬಾಲಾಜಿ ಫಂಕ್ಷನ್ ಹಾಲ್‌ನಲ್ಲಿ ಇಂದು ಶತದಿನದ ಹೋರಾಟದ ಪೂರ್ವಭಾವಿ ಸಭೆ ನಡೆಯಿತು.ಕಾರ್ಖಾನೆ ವಿರೋಧಿ ಹೋರಾಟ ಫೆ.7ರಂದು ಶತದಿನ ಪೂರೈಸಲಿದೆಈ ಹಿನ್ನೆಲೆಯಲ್ಲಿ ಹೋರಾಟವನ್ನು ಯಶಸ್ವಿಗೊಳಿಸಲು ಸಭೆಯಲ್ಲಿ ಪಾಲ್ಗೊಂಡ ವಿವಿಧ ಸಂಘ, ಸಂಸ್ಥೆಗಳ ಮುಖಂಡರು ಒಮ್ಮತದ ತೀರ್ಮಾನ ತೆಗೆದುಕೊಂಡರು. ಮಾಜಿ ತಾಪಂ ಅಧ್ಯಕ್ಷ ದಾನಪ್ಪ ಕವಲೂರ ಮಾತನಾಡಿ, ಇಲ್ಲಿರುವ ಒಂದೂವರೆ ಲಕ್ಷ ಜನರಲ್ಲಿ ಅರ್ಧದಷ್ಟು ಜನ ಕಾರ್ಖಾನೆಗಳ ಧೂಳು, ಹೊಗೆ, ಬೂದಿ ಬಾಧೆಗೆ ತುತ್ತಾಗಿದ್ದಾರೆ. 20 ಬಾಧಿತ ಹಳ್ಳಿಯ ಐವತ್ತು ಸಾವಿರ ಜನರು ಅನಾರೋಗ್ಯದ ಗಂಭೀರ ಸಮಸ್ಯೆಯಿಂದ ಸಾವಿನ ದವಡೆಗೆ ಸಿಲುಕಿದ್ದಾರೆ ಎಂದರು. ಸಭೆಯಲ್ಲಿ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು, ಜಂಟಿ ಕ್ರಿಯಾ ಸಮಿತಿ ಪ್ರಮುಖರಾದ ಸಾಹಿತಿ ಎಚ್.ಎಸ್.ಪಾಟೀಲ್, ಡಿ.ಎಚ್. ಪೂಜಾರ, ಡಿ.ಎಂ.ಬಡಿಗೇರ, ಮಲ್ಲಿಕಾರ್ಜುನ ಬಿ.ಗೋನಾಳ, ಡಾ. ಮಂಜುನಾಥ ಸಜ್ಜನ್, ಮಂಜುನಾಥ ಜಿ. ಗೊಂಡಬಾಳ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ. ಕಣವಿ, ಪೀರಾ ಹುಸೇನ್ ಹೊಸಳ್ಳಿ, ರಾಜು ಬಾಕಳೆ, ಸೌಮ್ಯ ನಾಲವಾಡ, ಮಾಲಾ ಬಡಿಗೇರ, ಸರೋಜಾ ಬಾಕಳೆ, ಶ್ವೇತಾ ಅಕ್ಕಿ, ವಿಜಯ ದೊರೆರಾಜು, ಹನುಮಂತರಾವ ವಕೀಲರು, ಬಾಳಪ್ಪ ವಕೀಲರು, ಶರಣು ಗಡ್ಡಿ, ನಟರಾಜ ಸವಡಿ, ಭೀಮಸೇನ ಕಲಕೇರಿ, ನಜೀರ್ ಸಾಬ್ ಮೂಲಿಮನಿ, ಎಂ.ಕೆ.ಸಾಹೇಬ್, ಕಾಶಪ್ಪ ಚಲುವಾದಿ, ಜ್ಯೋತಿ ಜಿ. ಕದ್ರಳ್ಳಿಮಠ ಮಾತನಾಡಿದರು. ಸಭೆಯಲ್ಲಿ ಸಾಹಿತಿ ಎ.ಎಂ. ಮದರಿ ಕಾವ್ಯಾ ಗಡಿದ್, ಸುನಂದಾ ಬಾರಕೇರ್, ಲತಾ ಉತ್ತಂಗಿಮಠ, ದ್ಯಾಮಣ್ಣ ಚಿಲವಾಡಗಿ, ರಾಜಶೇಖರ ಏಳುಬಾವಿ, ವಿದ್ಯಾ ನಾಲವಾಡ, ಶಿವಸಂಗಪ್ಪ ವಣಗೇರಿ, ಸುಜಾತಾ ಹಲಗೇರಿ, ಸಂಗಪ್ಪ ವಾರದ, ಜಿ.ಎಸ್.ಕಡೇಮನಿ, ಜಗದೀಶ ಕುಂಬಾರ, ಗಣೇಶ ವಿಶ್ವಕರ್ಮ, ಶಿವಣ್ಣ ದೆವರಮನಿ, ಗವಿಸಿದ್ದಪ್ಪ ಹಲಿಗಿ, ರಮೇಶ ಡಂಬ್ರಳ್ಳಿ, ಮಂಜು ಕೆಂಚನಗೌಡ್ರ, ಮಾರ್ಕಾಂಡೇಯ ಹಿರೇಮಠ, ರತ್ನಾಕರ್ ತಳವಾರ, ಶುಕರಾಜ ತಾಳಕೇರಿ, ಭೀಮಪ್ಪ ಹವಳಿ, ಈಶಪ್ಪ ದೊಡ್ಡಮನಿ, ಯಮನೂರಪ್ಪ ಹಳ್ಳಿಕೇರಿ, ಸದಾಶಿವ ಪಾಟೀಲ್, ಶಂಭುಲಿಂಗಪ್ಪ ಹರಗೇರಿ, ಎಸ್.ಬಿ.ರಾಜೂರು, ಸದಾಶಿವ ಪಾಟೀಲ್, ಬಿ.ಜಿ.ಕರಿಗಾರ, ನೂರಂದಪ್ಪ ಉಪ್ಪಿನ್, ಈಶ್ವರ ಕೊರ್ಲಹಳ್ಳಿ, ಜ್ಯೋತಿ ಮಟ್ಟಿ, ಜ್ಯೋತಿ ಜಿ.ಕೆ, ಉಮರ್ ಫಾರೂಕ್, ರುಕ್ಸಾನಾ ಎ.ಕೆ, ರಾಜೇಶ್ ಸಸಿಮಠ, ಮಂಗಳೇಶ ರಿಠೋಡ್, ಅನ್ನಪೂರ್ಣ ಮನ್ನಾಪೂರ, ಮೈತ್ರಾ ಜೆ, ಚಂದ್ರೇಗೌಡ ಪಾಟೀಲ್, ಹನುಮೇಶ ಕಾಲ್ಮಂಗಿ, ಗಾಳೆಪ್ಪ ಹೂವಿನಾಳ, ಸುರೇಶ್ ಪೂಜಾರ, ಪ್ರಕಾಶ ಹೊಳೆಯಪ್ಪನವರ, ಮಹಾದೇವಪ್ಪ ಮಾವಿನಮಾಡು ಭಾಗವಹಿಸಿದ್ದರು.

ಕೊಪ್ಪಳ : ಜ.31: ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಇದರ ಜಂಟಿ ಕ್ರಿಯಾ ವೇದಿಕೆಯಿಂದ ಭಾಗ್ಯನಗರ ರೈಲ್ವೆ ಬ್ರಿಡ್ಜ್ ಸಮೀಪದ ಬಾಲಾಜಿ ಫಂಕ್ಷನ್ ಹಾಲ್‌ನಲ್ಲಿ ಇಂದು ಶತದಿನದ ಹೋರಾಟದ ಪೂರ್ವಭಾವಿ ಸಭೆ ನಡೆಯಿತು.ಕಾರ್ಖಾನೆ ವಿರೋಧಿ…

ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿದ ಯೋಜನೆಗಳಿಗೆ ವೇಗ ನೀಡುವ ಮತ್ತು ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ಪ್ರಕಟಿಸಬಹುದು ಎನ್ನುವ ನಿರೀಕ್ಷೆ

ಕೊಪ್ಪಳ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಭಾನುವಾರ ಕೇಂದ್ರ ಬಜೆಟ್‌ ಮಂಡನೆ ಮಾಡಲಿದ್ದು, ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿದ ಯೋಜನೆಗಳಿಗೆ ವೇಗ ನೀಡುವ ಮತ್ತು ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ಪ್ರಕಟಿಸಬಹುದು ಎನ್ನುವ ನಿರೀಕ್ಷೆ ಗರಿಗೆದರಿದೆ.ಎಚ್.ಡಿ. ದೇವೇಗೌಡ ಅವರು…

ಹಿರೇಜಂತಕಲ್ ಪ್ರೀಮಿಯರ್ ಲೀಗ್ -06ನೇ ಆವೃ ತ್ತಿಯ ಫೈನಲ್ ಜಂತಕಲ್ ವಾರಿಯ ರ್ಸ್ ತಂಡ ಜಯ

ನಗರದ ಹಿರೇಜಂತಕಲ್ ಪಂಪ ವಿರೂಪಾಕ್ಷೇ ಶ್ವರ ದೇವಸ್ಥಾನ ಜಾತ್ರಾ ಮಹೋತ್ಸದ ನಿಮಿತ್ತ ಶುಕ್ರವಾರ ನಡೆದ ಹಿರೇಜಂತಕಲ್ ಪ್ರೀಮಿಯರ್ ಲೀಗ್ -06ನೇ ಆವೃ ತ್ತಿಯ ಫೈನಲ್ ಪಂದ್ಯಾವಳಿಯಲ್ಲಿ ಜಂತಕಲ್ ವಾರಿಯ ರ್ಸ್ ತಂಡ ದಿ.ಅವೆಂಜರ್ಸ್ ತಂಡ ವಿರುದ್ದ 5ರನ್ ಗಳಿಂದ ಜಯ ಸಾಧಿಸಿತು.ಹಿರೇಜಂತಕಲ್…

ಗುಣಮಟ್ಟದ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳೆಸಬೇಕು – ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು

ಮಾನ್ವಿ : ಪಟ್ಟಣದ ಕಾಕತೀಯ ಶಿಕ್ಷಣ ಸಂಸ್ಥೆಯ ಕಾಕತೀಯ ಶಾಲಾ ಆವರಣದಲ್ಲಿ ನಡೆದ 30ನೇ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಕಲ್ಮಠ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಉದ್ಘಾಟಿಸಿ ಮಾತನಾಡಿ, ಕಾಕತೀಯ ಶಿಕ್ಷಣ ಸಂಸ್ಥೆಯು ಈ ಭಾಗದ ವಿದ್ಯಾರ್ಥಿಗಳಿಗೆ ಅಂಗ್ಲ ಮಾಧ್ಯಮವನ್ನು…

ಘನತ್ಯಾಜ್ಯ ವಿಲೇವಾರಿ ಘಟಕ ಹಾಗೂ ಸಂಸ್ಕರಣಾ ಕೇಂದ್ರದ ಸುತ್ತ ಲಕ್ಷಾಂತರ ಅನುದಾನದಲ್ಲಿ ನಿರ್ಮಾಣಗೊಂಡಿರುವ ಆವರಣ ಗೋಡೆ ಕಳಪೆ ಕಾಮಗಾರಿ ಸ್ಥಳ ಪರಿಶೀಲನೆ

ಕೊಪ್ಪಳ : ಪಟ್ಟಣದ ಹೊರವಲಯದ ಟೆಂಗುಂಟಿ ರಸ್ತೆಯಲ್ಲಿರುವ ಪುರಸಭೆಯ ಘನತ್ಯಾಜ್ಯ ವಿಲೇವಾರಿ ಘಟಕ ಹಾಗೂ ಸಂಸ್ಕರಣಾ ಕೇಂದ್ರದ ಸುತ್ತ ಲಕ್ಷಾಂತರ ಅನುದಾನದಲ್ಲಿ ನಿರ್ಮಾಣಗೊಂಡಿರುವ ಆವರಣ ಗೋಡೆ ಕಳಪೆ ಕಾಮಗಾರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ಸ್ಥಳ ಪರಿಶೀಲನೆ ನಡೆಸಿದರು.2018-19ನೇ ಹಣಕಾಸು ವರ್ಷದಲ್ಲಿ…

ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಬೋಸರಾಜು ಅವರಿಂದ ಶ್ರೀ ಗಳಿಗೆ ಪುಷ್ಪನಮನ

ತಿಂತೀಣಿ: ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ತಿಂಥಣಿ ಬ್ರಿಜ್ ಶಾಖಾ ಮಠಕ್ಕೆ ಆಗಮಿಸಿ ಬ್ರಹ್ಮಲೀನರಾದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರ ಗದ್ದುಗೆಗೆ ಪುಷ್ಪನಮನ ಸಲ್ಲಿಸಿ ನುಡಿನಮನದ ವೇದಿಕೆಗೆ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಆಗಮಿಸಿದ ಸಣ್ಣ ನೀರಾವರಿ ವಿಜ್ಞಾನ ಮತ್ತು…

ದೇವರಾಜ್ ಭಂಡಾರಿಗೆ ಪಿ ಎಚ್ ಡಿ ಪದವಿ

ಮಸ್ಕಿ : ಮಸ್ಕಿಯ ಕನ್ನಡ ಉಪನ್ಯಾಸಕ ದೇವರಾಜ್ ಭಂಡಾರಿ ಗುಲ್ಬರ್ಗ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ವಿಭಾಗದಿಂದ ಡಾ. ನಾಗಪ್ಪ ಟಿ ಯೋಗಿ ಇವರ ಮಾರ್ಗದರ್ಶನದಲ್ಲಿ ಕಾದಂಬರಿಗಳಲ್ಲಿ ಪ್ರಭುತ್ವ ಮತ್ತು ಪ್ರತಿರೋಧಕ ನೆಲೆಗಳು (ಹೈದರಾಬಾದ್ ಕರ್ನಾಟಕ)ಎಂಬ ಕನ್ನಡ ಭಾಷಾ ವಿಭಾಗದಲ್ಲಿ ಮಹಾ ಪ್ರಬಂಧವನ್ನು…

ತುಂಗಭದ್ರ ಜಲಾಶಯಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಭೇಟಿ ಕಾಮಗಾರಿ ಪರಿಶೀಲನೆ

ರೈತರ ಜೀವನಾಡಿಯಾದ ತುಂಗಭದ್ರ ಜಲಾಶಯಕ್ಕೆ ಇಂದು ರೈತಪರ ಚಿಂತಕ ಹಾಗೂ ನೆಚ್ಚಿನ ಶಾಸಕರಾದ ಹಂಪನಗೌಡ ಬಾದರ್ಲಿ ಅವರು ಭೇಟಿ ನೀಡಿ, ಜಲಾಶಯದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಗೆಟ್ ಕಾಮಗಾರಿಯನ್ನು ಸ್ಥಳದಲ್ಲೇ ವೀಕ್ಷಿಸಿದರು. ಜಲಾಶಯದ ಸುರಕ್ಷತೆ, ನೀರಿನ ಸಮರ್ಪಕ ನಿರ್ವಹಣೆ ಹಾಗೂ ರೈತರ ಹಿತದೃಷ್ಟಿಯಿಂದ…

ಸ್ವಾವಲಂಬನೆಯ ನೂಲಿನಿಂದ ರಾಷ್ಟ್ರನಿರ್ಮಾಣದ ತನಕ (ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಉದಯ ಮತ್ತು ವಿಕಾಸದ ಸಂಶೋಧನಾತ್ಮಕ ಕಥನ)

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ತಿರುವಿ ನೋಡಿದರೆ, ಅಲ್ಲಿ ಗದ್ದುಗೆಗಳಿಗಿಂತ ಹೆಚ್ಚು ಗರಡಿಗಳು, ರಾಜಕೀಯ ಭಾಷಣಗಳಿಗಿಂತ ಹೆಚ್ಚು ಚರಕದ ಶಬ್ದ, ಮತ್ತು ಶಸ್ತ್ರಾಸ್ತ್ರಗಳಿಗಿಂತ ಹೆಚ್ಚು ಖಾದಿಯ ಬಿಳಿ ಬಣ್ಣ ನಮ್ಮನ್ನು ಎದುರುಗೊಳ್ಳುತ್ತದೆ. ಅದೇ ಬಿಳಿ ಬಣ್ಣ, ಲಕ್ಷಾಂತರ ಬಡವರ ಬದುಕಿಗೆ ಬೆಳಕು…

ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಡಾ.ಪ್ರಭುಗೌಡ ಅಭಿಮತ : ಸಮಾಜದ ಸರ್ವಾಂಗೀಣ ಪ್ರಗತಿ ಶಿಕ್ಷಣದಿಂದಲೇ ಸಾಧ್ಯ

ತಾಳಿಕೋಟಿ: ಯಾವುದೇ ಒಂದು ಸಮಾಜ ಸರ್ವಾಂಗೀಣ ಪ್ರಗತಿಯನ್ನು ಕಾಣಬೇಕಾದರೆ ಆ ಸಮಾಜದ ಜನರು ಶಿಕ್ಷಣವಂತರಾಗಿರುವುದು ಅತ್ಯವಶ್ಯಕವಾಗಿದೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಪ್ರಭುಗೌಡ ಲಿಂಗದಳ್ಳಿ ಹೇಳಿದರು. ರವಿವಾರ ಪಟ್ಟಣದ ಶ್ರೀ ಖಾಸ್ಗತೇಶ್ವರ ಸಭಾಭವನದಲ್ಲಿ ಅಖಿಲ ಕರ್ನಾಟಕ ವೀರಶೈವ ಲಿಂಗಾಯತ…